ತಿರುವನಂತಪುರಂ: 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ನಿವೃತ್ತ ಉಪ ಕಲೆಕ್ಟರ್ ಎನ್.ಕೆ. ಕೃಪಾ ಅವರನ್ನು ವಿಜಿಲೆನ್ಸ್ ಬಂಧಿಸಿದೆ.
'ಪ್ರಾಜೆಕ್ಟ್ ಝೀರೋ’ ಕಾರ್ಯಕ್ರಮದ ಭಾಗವಾಗಿ ಈ ಬಂಧನ ನಡೆದಿದೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ವಿಜಿಲೆನ್ಸ್ ತಿಳಿಸಿದೆ.
0
samarasasudhi
ಸೆಪ್ಟೆಂಬರ್ 05, 2026
ತಿರುವನಂತಪುರಂ: 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ನಿವೃತ್ತ ಉಪ ಕಲೆಕ್ಟರ್ ಎನ್.ಕೆ. ಕೃಪಾ ಅವರನ್ನು ವಿಜಿಲೆನ್ಸ್ ಬಂಧಿಸಿದೆ.
'ಪ್ರಾಜೆಕ್ಟ್ ಝೀರೋ’ ಕಾರ್ಯಕ್ರಮದ ಭಾಗವಾಗಿ ಈ ಬಂಧನ ನಡೆದಿದೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ವಿಜಿಲೆನ್ಸ್ ತಿಳಿಸಿದೆ.