ಸಮರಸ ಚಿತ್ರಸುದ್ದಿ: ಬದಿಯಡ್ಕ: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ರೀ ಎಡನೀರು ಮಠಕ್ಕೆ ಭೇಟಿ ನೀಡಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಆಶೀರ್ವಾದ ಮಂತ್ರಾಕ್ಷತೆ ಪಡೆದುಕೊಂಡರು. ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್., ಪಕ್ಷದ ಪ್ರಮುಖರು ಈ ಸಂದರ್ಭದಲ್ಲಿ ಜೊತೆಗಿದ್ದರು.

.jpg)
