ಮುಳ್ಳೇರಿಯ: ಕುಂಬಳೆ ಉಪಜಿಲ್ಲಾ ಮಟ್ಟದ ಹೈಸ್ಕೂಲ್ ವಿಭಾಗದ ವಿಜ್ಞಾನ ಮೇಳದ ಅಂಗವಾಗಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಎಂಟನೇ ತರಗತಿ ವಿದ್ಯಾರ್ಥಿಗಳಾದ ಸ್ತುತಿ ಕಶ್ಯಪ್ ಮತ್ತು ನಮಿಶ್ ರೈ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
........................................................................................................................................................
ಮುಳ್ಳೇರಿಯ: ಕಾಸರಗೋಡು ಜಿಲ್ಲಾ ಮಟ್ಟದ ಹೈಸ್ಕೂಲ್ ವಿಭಾಗದ ಯೋಗ ಸ್ಪರ್ಧೆಯ ಆರ್ಟಿಸ್ಟಿಕ್ ಯೋಗ ವಿಭಾಗದಲ್ಲಿ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳಾದ ಸುಹಾನ್ ಮತ್ತು ನಿವೇದ್ರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
.........................................................................................................................................................
ಮುಳ್ಳೇರಿಯ: ಕಾಸರಗೋಡು ಜಿಲ್ಲಾ ಮಟ್ಟದ ಹೈಸ್ಕೂಲ್ ವಿಭಾಗದ ಯೋಗ ಸ್ಪರ್ಧೆಯ ಸಾಂಪ್ರದಾಯಿಕ ಯೋಗ ವಿಭಾಗದಲ್ಲಿ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಎಂಟನೇ ತರಗತಿ ವಿದ್ಯಾರ್ಥಿ ಶರತ್ ಕುಮಾರ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
.............................................................................................................................................................
ಮುಳ್ಳೇರಿಯ: ಹೈಸ್ಕೂಲ್ ವಿಭಾಗದ ಯೋಗ ಸ್ಪರ್ಧೆಯ ಆರ್ಟಿಸ್ಟಿಕ್ ಯೋಗ ವಿಭಾಗದಲ್ಲಿ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಎಂಟನೇ ತರಗತಿ ವಿದ್ಯಾರ್ಥಿ ಧನ್ವಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

-namish%20rai-side.jpg)
-suhas-nived.jpg)
-sharath%20kumar.jpg)
-dhanvi.jpg)
