HEALTH TIPS

ಮಧೂರಿಗೆ ಬಿಹಾರದ ಸಚಿವರ ಭೇಟಿ

ಸಮರಸ ಚಿತ್ರಸುದ್ದಿ: ಮಧೂರು: ಬಿಹಾರ ರಾಜ್ಯದ ಆಹಾರ ಮತ್ತು ಗ್ರಾಹಕ ಹಿತರಕ್ಷಣಾ ಖಾತೆ ಸಚಿವ ಅಶೋಕ್ ಚೌಧರಿ ಅವರು ಗುರುವಾರ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನಕಕೆ ಕುಟುಂಬ ಸಮೇತರಾಗಿ ಭೇಟಿನೀಡಿ, ಶ್ರೀದೇವರ ದರ್ಶನದೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಬಿಜೆಪಿ ನೇತಾರರೂ ಜತೆಗಿದ್ದರು. ಸಚಿವರ ಭೇಟಿ ಹಿನ್ನೆಲೆಯಲ್ಲಿ ದೇವಾಲಯ ಆಸುಪಾಸು ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ದೇಸ್ಥಾನ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಅವರು ಸಚಿವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries