HEALTH TIPS

ಯುವಕ ನಾಪತ್ತೆ-ದೂರು

ಉಪ್ಪಳ: ಉಪ್ಪಳ ಬಿ.ಟಿ ರೋಡ್ ನ ಪ್ರಸಾದ್ ಶೆಟ್ಟಿ (44)  ನಾಪತ್ತೆಯಾಗಿರುವ ಬಗ್ಗೆ ಮಂಜೇಶ್ವರ ಠಾಣೆ ಪೆÇಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.  ಪ್ರಸಾದ್ ಶೆಟ್ಟಿ ತಂದೆ ಲಕ್ಷ್ಮಣ ಶೆಟ್ಟಿ ನೀಡಿದ ದೂರಿನನ್ವಯ ಈ ಕೇಸು ದಾಖಲಾಗಿದೆ.

ಆ. 22ರಂದು ಬೆಳಗ್ಗೆ ಪ್ರಸಾದ್ ಶೆಟ್ಟಿ ಮನೆಯಿಂದ ಹೊರಗೆ ತೆರಳಿದ್ದು ಅನಂತರ ಮರಳಿ ಬಂದಿಲ್ಲವೆಂದು ದೂರಿನಲ್ಲಿ ತಿಳಿಸಲಾಗಿದೆ. ಅವಿವಾಹಿತರಾದ ಪ್ರಸಾದ್ ಶೆಟ್ಟಿ ಈ ಹಿಂದೆ ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ನೌಕರನಾಗಿದ್ದರು ಎಂದೂ ದೂರಿನಲ್ಲಿ ತಿಳಿಸಲಾಗಿದೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries