ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾಸರಗೋಡು ಜಿಲ್ಲಾಮಟ್ಟದ ಸಂಸ್ಕøತ ದಿನಾಚರಣೆಯ ಅಂಗವಾಗಿ ನಡೆದ ಸಂಸ್ಕೃತ ಅಭಿನಯಗಾನಂ ಸ್ಪರ್ಧೆಯಲ್ಲಿ ಕಲ್ಲಕಟ್ಟ ಎಂ ಎ ಯು ಪಿ ಶಾಲೆಯ 4ನೇ ತರಗತಿ ವಿಧ್ಯಾರ್ಥಿನಿ ಶಾರ್ವಿ ವಿ. ಯಂ. ಪ್ರಥಮ ಸ್ಥಾನ ಪಡೆದಿರುತ್ತಾಳೆ. ಈಕೆ ಮಹೇಶ್ ವಳಕುಂಜ ಹಾಗೂ ಶಾಲಿನಿ ದಂಪತಿಯ ಪುತ್ರಿ.
0
samarasasudhi
ಸೆಪ್ಟೆಂಬರ್ 14, 2026
ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾಸರಗೋಡು ಜಿಲ್ಲಾಮಟ್ಟದ ಸಂಸ್ಕøತ ದಿನಾಚರಣೆಯ ಅಂಗವಾಗಿ ನಡೆದ ಸಂಸ್ಕೃತ ಅಭಿನಯಗಾನಂ ಸ್ಪರ್ಧೆಯಲ್ಲಿ ಕಲ್ಲಕಟ್ಟ ಎಂ ಎ ಯು ಪಿ ಶಾಲೆಯ 4ನೇ ತರಗತಿ ವಿಧ್ಯಾರ್ಥಿನಿ ಶಾರ್ವಿ ವಿ. ಯಂ. ಪ್ರಥಮ ಸ್ಥಾನ ಪಡೆದಿರುತ್ತಾಳೆ. ಈಕೆ ಮಹೇಶ್ ವಳಕುಂಜ ಹಾಗೂ ಶಾಲಿನಿ ದಂಪತಿಯ ಪುತ್ರಿ.