HEALTH TIPS

ಪಾಕತಜ್ಞ ವೆಂಕಟ್ರಮಣ ಭಟ್ ನಿಧನ

ಕುಂಬಳೆ: ಧರ್ಮತ್ತಡ್ಕ ನಿವಾಸಿ, ಹಿರಿಯ ಆರೆಸ್ಸೆಸ್ ಕಾರ್ಯಕರ್ತ ಕರ್ವಜೆ ನಿವಾಸಿ ವೆಂಕಟ್ರಮಣ ಭಟ್ (73)ಬುಧವಾರ ನಿಧನ ಹೊಂದಿದರು. ಅಸೌಖ್ಯ ಬಾಧಿಸಿ ಚಿಕಿತ್ಸೆಯಲ್ಲಿದ್ದರು. ಹೋಟೆಲ್ ವೆಂಕಟ್ರಮಣ ಭಟ್ರು ಎಂದೇ ಗುರುತಿಸಲ್ಪಟ್ಟಿದ್ದ ಇವರು ಪಾಕ ತಜ್ಞರಾಗಿದ್ದರು. ಈ ಹಿಂದೆ ಧರ್ಮತ್ಥಡದಲ್ಲಿ ಹೋಟೆಲ್ ನಡೆಸುತ್ತಿದ್ದ ಇವರು  ರುಚಿಕರ ಹೋಳಿಗೆ ತಯಾರಿಯಲ್ಲಿ ಸಿದ್ಧಹಸ್ತರಾಗಿದ್ದರು. ಇವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries